Heavy Rain Alert In Karnataka: ಮುಂದಿನ 3 ದಿನ ಈ ಜಿಲ್ಲೆಗಳಿಗೆ ಭಾರಿ ಮಳೆ! ಇಲ್ಲಿದೆ ನೋಡಿ ಮಾಹಿತಿ.

Heavy Rain Alert In Karnataka

Heavy Rain Alert In Karnataka: ಮುಂದಿನ 3 ದಿನ ಈ ಜಿಲ್ಲೆಗಳಿಗೆ ಭಾರಿ ಮಳೆ! ಇಲ್ಲಿದೆ ನೋಡಿ ಮಾಹಿತಿ. ಈಗ ಭಾರತೀಯ ಹವಾಮಾನ ಇಲಾಖೆಯ ಈಗ ಮತ್ತೊಂದು ಹೊಸ ಮಾಹಿತಿಯನ್ನು ನೀಡಿದ್ದು. ಈ ಒಂದು ಮಾಹಿತಿಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಿಗೆ ಈಗ ಸರ್ಕಾರವು ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಈಗ ಈ ಒಂದು ಲೇಖನದಲ್ಲಿ ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಮಳೆಯಾಗುತ್ತದೆ ಹಾಗೂ ಭಾರತೀಯ ಹವಾಮಾನ ಇಲಾಖೆಯು … Read more

Ration Card Holders Big Shock News: ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ಮಾಹಿತಿ.

Ration Card Holders Big Shock News

Ration Card Holders Big Shock News: ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ಮಾಹಿತಿ. ಈಗ ನಮ್ಮ ರಾಜ್ಯ ಸರ್ಕಾರವು ಈ ಒಂದು ಬಿಪಿಎಲ್ ಮತ್ತು ಅಂತೋದಯ ಪಡಿತರ ಚೀಟಿಗಳನ್ನು ಹೊಂದಿರುವಂತಹ ಅನರ್ಹ ವ್ಯಕ್ತಿಗಳಿಗೆ ಈಗ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತದೆ. ಈಗ ಆಹಾರ ಇಲಾಖೆಯ ಅನರ್ಹರರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿ ಅವುಗಳನ್ನು ಈಗ APLಕಾರ್ಡ್ಗಳಾಗಿ ವರ್ಗಾವಣೆ ಮಾಡಲಾಗುತ್ತಿದೆ. ಹಾಗೆ ಈ ಒಂದು ಕ್ರಮದ ಮೂಲಕ ಸರ್ಕಾರವು ಸಾಮಾಜಿಕ ನ್ಯಾಯವನ್ನು … Read more

Bele Parihara Credit List Out Now: ರೈತರ ಬೆಳೆಯ ಪರಿಹಾರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆ ಚೆಕ್ ಮಾಡಿಕೊಳ್ಳಿ?

Bele Parihara Credit List Out Now

Bele Parihara Credit List Out Now: ರೈತರ ಬೆಳೆಯ ಪರಿಹಾರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆ ಚೆಕ್ ಮಾಡಿಕೊಳ್ಳಿ? ಈಗ ಕಳೆದ ವರ್ಷ ಅತಿಯಾದ ಮಳೆಯಿಂದಾಗಿ ಬೆಳೆ ಹಾನಿ ಉಂಟಾದಂತಹ ರೈತರಿಗೆ ಈಗ ಪರಿಹಾರವನ್ನು ನೀಡಲು ಒದಗಿಸಿರುವಂತಹ ಬೆಳೆ ಹಾನಿ ಪರಿಹಾರದ ರೈತರ ಪಟ್ಟಿಯನ್ನು ಈಗ ಕಂದಾಯ ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದ್ದು. ಈಗ ಆ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ. ಈಗ … Read more

Atal Pinchani Yojana: ಪ್ರತಿ ತಿಂಗಳ 5000 ಪಿಂಚಣಿ ಪಡೆಯಿರಿ. ಈ ಕೂಡಲೇ ಈ ಒಂದು ಯೋಜನೆಯ ಮಾಹಿತಿ ತಿಳಿಯಿರಿ.

Atal Pinchani Yojana

Atal Pinchani Yojana: ಪ್ರತಿ ತಿಂಗಳ 5000 ಪಿಂಚಣಿ ಪಡೆಯಿರಿ. ಈ ಕೂಡಲೇ ಈ ಒಂದು ಯೋಜನೆಯ ಮಾಹಿತಿ ತಿಳಿಯಿರಿ. ಈಗ ಈ ಒಂದು ಯೋಜನೆ ಸೇರಿದಂತೆ ಪ್ರತಿ ತಿಂಗಳ 5,000 ಪಿಂಚಣಿಯನ್ನು ಈಗ ನೀವು ಪಡೆದುಕೊಳ್ಳಬಹುದು. ಈಗ ಇಳಿ ವಯಸ್ಸಿನಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರವನ್ನು ಅನುಷ್ಠಾನಗೊಳಿಸಿರುವಂತಹ ಈ ಒಂದು ಅಟಲ್ ಪಿಂಚಣಿ ಯೋಜನೆ ಈಗ ಬಾರಿ ಬೇಡಿಕೆಯನ್ನು ಹೊಂದಿದೆ. ಈಗ ಕಳೆದ ಏಪ್ರಿಲ್ ಹೊತ್ತಿಗೆ ಈ ಒಂದು ಯೋಜನೆಯ ಚಂದಾದಾರರ … Read more

Village Assistant Requerment: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Village Assistant Requerment

Village Assistant Requerment: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ಕರ್ನಾಟಕ ರಾಜ್ಯ ಸರ್ಕಾರವು ಕಂದಾಯ ಇಲಾಖೆಯಲ್ಲಿ 2025ರ ಸಾಲಿನಲ್ಲಿ ಈಗ 500 ಖಾಲಿ ಹುದ್ದೆಗಳು ಭರ್ತಿಗಾಗಿ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈ ಒಂದು ನೇಮಕಾತಿಯಲ್ಲಿ ಈಗ ಗ್ರಾಮ ಲೇಖಕಿಗೆ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗಿದೆ. ಈಗ ಈ ಒಂದು ಅವಕಾಶವೂ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವಂತಹ ಉದ್ಯೋಗ ಆಕಾಂಕ್ಷಿಗಳಿಗೆ … Read more

Gruhalakshmi Pending Amount Credit: ಗೃಹಲಕ್ಷ್ಮಿ ಬಾಕಿ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಮಾಹಿತಿ.

Gruhalakshmi Pending Amount Credit

Gruhalakshmi Pending Amount Credit: ಗೃಹಲಕ್ಷ್ಮಿ ಬಾಕಿ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಮಾಹಿತಿ. ಈಗ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಈಗ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ನೀಡುವಲ್ಲಿ ಒಂದು ಪ್ರಮುಖ ಹೆಜ್ಜೆ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ಯೋಜನೆ ಅಡಿಯಲ್ಲಿ ಪಡಿತರ ಚೀಟಿಯ ಮುಖ್ಯ ಸಮಯದ ಖಾತೆಗಳಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಾ ಇತ್ತು. ಆದರೆ … Read more

Labour Card Scholarship: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Labour Card Scholarship

Labour Card Scholarship: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ಕರ್ನಾಟಕದ ಕಟ್ಟಡ ಕಾರ್ಮಿಕರ ಕುಟುಂಬಗಳ ದಿನ ನಿತ್ಯದ ಜೀವನದಲ್ಲಿ ಈಗಾಗಲೇ ಅನೇಕ ಸವಾಲುಗಳನ್ನು ಎದುರಿಸುತ್ತಾ ಇರುತ್ತಾರೆ. ಆದರೆ ಈಗ ರಾಜ್ಯ ಸರ್ಕಾರವು ಕಾರ್ಮಿಕ ಕಲ್ಯಾಣ ಮಂಡಳಿ ಇಂತಹ ಕುಟುಂಬಗಳ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈಗ ಮುಂದಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ 2025 26ರ ಶೈಕ್ಷಣಿಕ ಸಾಲಿಗೆ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ನೀಡಲು ಅರ್ಜಿಗಳನ್ನು ಪ್ರಾರಂಭ … Read more

Indian Army Requerment 2025: ಇಂಡಿಯನ್ ಆರ್ಮಿಯಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಿಯುಸಿ ಪಾಸಾದರೆ ಸಾಕು!

Indian Army Requerment 2025

Indian Army Requerment 2025: ಇಂಡಿಯನ್ ಆರ್ಮಿಯಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಿಯುಸಿ ಪಾಸಾದರೆ ಸಾಕು! ಈಗ ನಮ್ಮ ಭಾರತೀಯ ಸೇನೆ ಇದೀಗ ಹೊಸ ನೇಮಕಾತಿ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದು. ಈ ಒಂದು ಅಧಿಸೂಚನೆಯ ಪ್ರಕಾರ ಈಗ ಖಾಲಿ ಇರುವ 194 ಹುದ್ದೆಗಳಿಗೆ ಈಗ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿ ಸಲ್ಲಿಕೆ ಮಾಡಬೇಕೆಂಬುದರ ಮಾಹಿತಿ ಇಲ್ಲಿದೆ. ಇಂಡಿಯನ್ ಆರ್ಮಿ ಹೊಸ ನೇಮಕಾತಿಯ … Read more

BSNL New Recharge Plans: BSNL  ಗ್ರಾಹಕರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ? 365 ದಿನ ಉಚಿತ ಕರೆ ಮತ್ತು 600GB  ಡೇಟ್ ಆಫರ್!

BSNL New Recharge Plans

BSNL New Recharge Plans: BSNL  ಗ್ರಾಹಕರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ? 365 ದಿನ ಉಚಿತ ಕರೆ ಮತ್ತು 600GB  ಡೇಟ್ ಆಫರ್! ಈಗ ನಮ್ಮ ಭಾರತ ಸಂಚಾರ ನಿಗಮ ನಿಯಮಿತ ತನ್ನ ಗ್ರಾಹಕರಿಗಾಗಿ ಈಗ ಹಲವು ಆಕರ್ಷಕ ಪ್ರಿಪೇಡ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಪದೇ ಪದೇ ರಿಚಾರ್ಜ್ ಮಾಡುವ ತಾಪತ್ರೆಯನ್ನು ತಪ್ಪಿಸಿ ವರ್ಷ ಪೂರ್ತಿ ಚಿಂತೆ ಇಲ್ಲದೆ ಸಂಪರ್ಕದಲ್ಲಿರಲು ಬಯಸುವವರಿಗೆ ಈಗ ಅತ್ಯಂತ ಕಡಿಮೆ ಬೆಲೆಯಲ್ಲಿ ಈಗ ಈ ಒಂದು ರಿಚಾರ್ಜ್ ಪ್ಲಾನನ್ನು ಬಿಡುಗಡೆ … Read more

State Goverment Released Amount For Cast Survy: ಈಗ ಜಾತಿ ಗಣತಿ ಮೇಲ್ವಿಚಾರಕರಿಗೆ ಭರ್ಜರಿ ಸಿಹಿ ಸುದ್ದಿ! ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ!

State Goverment Released Amount For Cast Survy

State Goverment Released Amount For Cast Survy: ಈಗ ಜಾತಿ ಗಣತಿ ಮೇಲ್ವಿಚಾರಕರಿಗೆ ಭರ್ಜರಿ ಸಿಹಿ ಸುದ್ದಿ! ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ! ಈಗ ಕರ್ನಾಟಕ ರಾಜ್ಯದಲ್ಲಿ ಬಹು ನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವು ಈಗ ಸಾಗಿದ್ದು.. ಈ ಒಂದು ಸಮೀಕ್ಷೆಯಲ್ಲಿ ಶ್ರಮಿಸುತ್ತಿರುವಂತಹ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈಗ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಈಗ ಸಮೀಕ್ಷೆ ಗಾಗಿ ಗೌರವಧನವನ್ನು ನಿಗದಿಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈಗ ಈ ಒಂದು … Read more