Indian Post Payment Bank Requerment: ಇಂಡಿಯನ್ ಪೋಸ್ಟ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.

Indian Post Payment Bank Requerment

Indian Post Payment Bank Requerment: ಇಂಡಿಯನ್ ಪೋಸ್ಟ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ. ಈಗ ನಿರುದ್ಯೋಗಿಗಳಿಗೆ ಮತ್ತೊಂದು ಸಿಹಿಸುದ್ದಿ. ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಈ ಒಂದು ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಈಗ ನಮ್ಮ ದೇಶಾದ್ಯಂತ ಖಾಲಿ ಈ ಇರುವಂತ ಹುದ್ದೆಗಳಿಗೆ ಅಂದರೆ ಈಗ ಗ್ರಾಮೀಣ ಡಾಕ್ ಸೇವಕ ಸುಮಾರು 348 ಹುದ್ದೆಗಳಿಗೆ ನೇಮಕಾತಿಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಈಗ ನೀವು ಕೂಡ ಈ ಒಂದು ಇಂಡಿಯನ್ … Read more

Digital E Asstes Distribuation For Gram Panchayta: ಈಗ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಣೆ!

Digital E Asstes Distribuation For Gram Panchayta

Digital E Asstes Distribuation For Gram Panchayta: ಈಗ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಣೆ! ಈಗ ರಾಜ್ಯ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಆಸ್ತಿಗಳಿಗೆ ಈ ಸ್ವತ್ತು ಪ್ರಮಾಣ ಪತ್ರ ವಿತರಣೆಗೆ ಮುಂದಾಗಿದೆ. ಈಗ ಸ್ನೇಹಿತರೆ ಇದಕ್ಕಾಗಿ ಸರ್ಕಾರ ಹೊಸ ನಿಯಮಗಳನ್ನು ಅಂತಿಮಗೊಳಿಸಿದ್ದು. ಈಗ ಈ ಒಂದು ಮಹತ್ವದ ಯೋಜನೆಗೆ ಸಂಬಂಧಿಸಿ ದಂತಹ ಸಂಪೂರ್ಣವಾದ ಮಾಹಿತಿ ಈ  ಒಂದು ಲೇಖನದಲ್ಲಿ ಇದೆ. ಈಗ ನಮ್ಮ ರಾಜ್ಯದಂತ … Read more

KEA Requerment 2025: KEA ಅಲ್ಲಿ 708 ಸರ್ಕಾರಿ ಹುದ್ದೆಗೆ ನೇಮಕಾತಿ ಪ್ರಾರಂಭ! ಅರ್ಹರು  ಈಗಲೇ ಅರ್ಜಿ ಸಲ್ಲಿಸಿ.

KEA Requerment 2025

KEA Requerment 2025: KEA ಅಲ್ಲಿ 708 ಸರ್ಕಾರಿ ಹುದ್ದೆಗೆ ನೇಮಕಾತಿ ಪ್ರಾರಂಭ! ಅರ್ಹರು  ಈಗಲೇ ಅರ್ಜಿ ಸಲ್ಲಿಸಿ. ಈಗ ಕರ್ನಾಟಕದಲ್ಲಿ ಸರ್ಕಾರ ಉದ್ಯೋಗವನ್ನು ಹುಡುಕುತ್ತಿರುವಂತ ಅವರಿಗೆ ಇದೊಂದು ಸಿಹಿ ಸುದ್ದಿಎಂದು ಹೇಳಬಹುದು. ಈಗ ಕರ್ನಾಟಕದ ಪರೀಕ್ಷಾ ಪ್ರಾಧಿಕಾರದಿಂದ 2025 ನೇ ಸಾಲಿಗೆ ಈಗ ಒಟ್ಟಾರೆಯಾಗಿ 708 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಅರ್ಹ ಮತ್ತು ಆಸಕ್ತಿಇರುವಂತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು. ಈಗ KEA ಅಕ್ಟೋಬರ್ 2025 ಅಧಿಕೃತ ಅಧಿಸೂಚನೆಯ ಮೂಲಕ … Read more

JIO New Recharge Plan: Jio ನ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ! ಈ ಕೂಡಲೇ ಪ್ಲಾನ್ ನ ಮಾಹಿತಿ ಪಡೆಯಿರಿ.

JIO New Recharge Plan

JIO New Recharge Plan: Jio ನ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ! ಈ ಕೂಡಲೇ ಪ್ಲಾನ್ ನ ಮಾಹಿತಿ ಪಡೆಯಿರಿ. ಈಗ ಜಿಯೋ ಟೆಲಿಕಾಂ ಕಂಪನಿ ಸಿಮ್ ಗಳನ್ನೂ ಬಳಸುತ್ತಿರುವ ಅಂತ ಪ್ರತಿಯೊಬ್ಬ ಗ್ರಾಹಕರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ 189 ರೂಪಾಯಿಗೆ 28 ದಿನಗಳ ವ್ಯಾಲಿಡಿಟಿ ಹೊಂದಿರುವಂತಹ ಹೊಸ ರಿಚಾರ್ಜ್ ಪ್ಲಾನನ್ನು ಈಗ ಈ ಒಂದು ಜಿಯೋ ಕಂಪನಿ ಬಿಡುಗಡೆ ಮಾಡಿದೆ. ಈಗ ನೀವು ಕೂಡ ಈ ಒಂದು … Read more

Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ.

Gruhalakshmi Scheme New Rules

Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ. ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡುವಂತಹ ಒಂದು ಪ್ರಮುಖ ಯೋಜನೆಯ ಆಗಿದೆ. ಈ ಒಂದು ಯೋಜನೆಯು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಲ್ಲಿ ಪ್ರಾರಂಭ ಮಾಡಿದ್ದು. ಈಗ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾಯಿಸುವಂತಹ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ. ಅಷ್ಟೇ ಅಲ್ಲದೆ … Read more

Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Vidyasiri Scholarship Apply Start

Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಮ್ಮ ರಾಜ್ಯದಲ್ಲಿರುವಂತ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರು ತಮ್ಮ ಶಿಕ್ಷಣವನ್ನು ಮುನ್ನಡೆಸಿಕೊಂಡು ಹೋಗಲು ಸಹಾಯವಾಗಲು ಹೀಗೆ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ. ಈಗ ಈ ಒಂದು ವಿದ್ಯಾರ್ಥಿ ವೇತನದ ಯೋಜನೆಯು ಪದವಿಪೂರ್ವ ಪದವಿ ಸ್ನಾತ ಕೋತ್ತರ ಮತ್ತು ವೃತ್ತಿಪರ ಕೋರ್ಸ್ … Read more

PM Ujjawal Yojana Apply Now: ಉಚಿತ ಸಿಲಿಂಡರ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ.

PM Ujjawal Yojana Apply Now

PM Ujjawal Yojana Apply Now: ಉಚಿತ ಸಿಲಿಂಡರ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ. ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಉಚಿತ ಎಲ್‌ಪಿಜಿ ಗ್ಯಾಸ್ ಮತ್ತು ಸಬ್ಸಿಡಿ ಸೌಲಭ್ಯವನ್ನು ನೀಡಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿ ನೀವು ಕೂಡ ಉಚಿತ ಎಲ್ಪಿಜಿ ಸಿಲಿಂಡರನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಯೋಜನೆ ಅಡಿಯಲ್ಲಿ … Read more

Ration Card Canceled For It Returns Holders: ರಾಜ್ಯದಂತ ಈಗ ಲಕ್ಷಾಂತರ BPL ರೇಷನ್ ಕಾರ್ಡ್ ರದ್ದು! ಸಾಲಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್!

Ration Card Canceled For It Returns Holders

Ration Card Canceled For It Returns Holders: ರಾಜ್ಯದಂತ ಈಗ ಲಕ್ಷಾಂತರ BPL ರೇಷನ್ ಕಾರ್ಡ್ ರದ್ದು! ಸಾಲಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್! ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಲಕ್ಷಾಂತರ ಕುಟುಂಬಗಳಿಗೆ ಈಗ ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಈಗ ದೊಡ್ಡ ಆಘಾತವನ್ನು ನೀಡಿದೆ. ಈಗ ಯಾರೆಲ್ಲಾ ಆದಾಯ ತೆರಿಗೆ ರಿಟರ್ನ್ಸ್ ಅರ್ಜಿ ಸಲ್ಲಿಸಿದ್ದಾರೋ ಅಂಥವರನ್ನು ಗುರುತಿಸಿ ಅವರ ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದುಗೊಳಿಸುವ ಕಾರ್ಯಾಚರಣೆಯನ್ನು ಈಗ … Read more

Anganavadi Requerment In Dakshina Kannada: ಈ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

Anganavadi Requerment In Dakshina Kannada

Anganavadi Requerment In Dakshina Kannada: ಈ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ. ಈಗ ಸ್ನೇಹಿತರೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೆ ಈ ವರ್ಷ ಹೊಸ ಭರವಸೆಯನ್ನು ತುಂಬುವಂತ ಸುದ್ದಿ ಎಂದು ಇದಾಗಿದೆ. ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳು ಪ್ರಾರಂಭವಾಗಿದೆ. ಈಗ ಅರ್ಹ ಇರುವಂತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅದೇ ರೀತಿಯಾಗಿ ಒಂದು … Read more

New Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಈ ಎಲ್ಲ ದಾಖಲೆಗಳು ಕಡ್ಡಾಯ!

New Ration Card Applying Start

New Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಈ ಎಲ್ಲ ದಾಖಲೆಗಳು ಕಡ್ಡಾಯ! ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅಂತವರು ಈಗಲೇ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಈ ಒಂದು ರೇಷನ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ ಎಂದು ಹೇಳಿದರೇ ತಪ್ಪಾಗದು. ಈ ಒಂದು ರೇಷನ್ ಕಾರ್ಡ್ ಈಗ ಕೇವಲ ರೇಷನ್ ಅನ್ನು ಪಡೆಯಲು … Read more